12:51 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು