8:40 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು