ಇತ್ತೀಚಿನ ಸುದ್ದಿ
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು ಕಾಡು ನಾಶ
20/02/2026, 21:59
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ರಾಷ್ಟ್ರೀಯ ಹೆದ್ದಾರಿ 275ನಲ್ಲಿನ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಸಮೀಪ ಮೀಸಲು ಅರಣ್ಯದ ಬಿದಿರು ಕಾಡಿಗೆ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗೆ ಅಹುತಿಯಾಗಿದೆ.



ಸಾಲು ಮರದ ತಿಮ್ಮಕ್ಕ ಉದ್ಯಾನವನ ಒಳಗೊಂಡ ಈ ಪ್ರದೇಶದಲ್ಲಿ ಬೆಂಕಿ ವ್ಯಾಪಕ ಹರಡಿದ್ದು ವಾಹನ ಸವಾರರು ಪರದಾಡುವಂತೆ ಮಾಡಿದ್ದು,ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಹರಾಸಾಹಸ ಪಡುತ್ತಿದೆ.












