11:16 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

21/03/2025, 19:05

ಬೆಂಗಳೂರು (reporterkarnataka.com): ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೆ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು