2:11 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

21/03/2025, 19:05

ಬೆಂಗಳೂರು (reporterkarnataka.com): ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೆ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು