2:54 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!!

29/07/2025, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ.
ಕಾಡಾನೆ ಬಂದದ್ದು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ.
ಕೊಡಗು ಜಿಲ್ಲೆಯ ಪಾಲಿ ಬೆಟ್ಟದಿಂದ ಮೂಡಿಗೆರೆಯ
ಗೋಣಿಬೀಡಿಗೆ ಒಲ್ಡ್ ಬೆಲ್ಟ್ ಕಾಡಾನೆ ಬಂದಿದೆ.
ನಿನ್ನೆ ಬೆಳಗ್ಗೆ ಮಡಿಕೇರಿಯ ಪಾಲಿ ಬೆಟ್ಟದಲ್ಲಿ ಜನರು ಓಲ್ಡ್ ಬೆಲ್ಟ್ ಕಾಡಾನೆಯನ್ನು ಓಡಿಸಿದ್ದರು. ಈ ಕುರಿತು
ಮಡಿಕೇರಿಯ ಪಾಲಿಬೆಟ್ಟದಲ್ಲಿದ್ದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಿದೆ.


ಸಂಜೆ ವೇಳೆಗೆ ಮರಿಯನ್ನು ಹುಡುಕಿಕೊಂಡು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ ಬಂದಿದೆ. ಓಲ್ಡ್ ಬೆಲ್ಟ್ ಕೊರಳಲ್ಲಿರೋ ರೆಡಿಯೋ ಕಾಲರ್ ನಿಂದ ಲೊಕೇಶನ್ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಬೇಲೂರು-ಮೂಡಿಗೆರೆಯ ಗಡಿ ಲಕ್ಷ್ಮಿ ಎಸ್ಟೇಟ್ ನಲ್ಲಿದೆಯೆಂಬ ಮಾಹಿತಿ ಇದೆ. ಓಲ್ಡ್ ಬೆಲ್ಟ್ ಮರಿ ತಿಂಗಳುಗಳ ಮುಂಚೆಯೇ ಸಾವನ್ನಪ್ಪಿದೆ.
ಆದರೆ, ಸಾವನ್ನಪ್ಪಿರೋ ಮರಿ ಹುಡುಕಿಕೊಂಡು 150 ಕಿ.ಮೀ ದೂರ ಈ ಹೆಣ್ಣಾನೆ ಬಂದಿದೆ.
ಲಕ್ಷ್ಮಿ ಎಸ್ಟೇಟ್ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಭಾಗದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು