3:35 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಬಜೆಟ್ ಅಧಿವೇಶನ ಸಮಾಪನ: ಸ್ಪೀಕರ್ ಖಾದರ್ ಅವರಿಂದ ಕಲಾಪಗಳ ವಿವರ

22/07/2023, 12:15

ಬೆಂಗಳೂರು(reporterkarnataka.com): ರಾಜ್ಯಪಾಲರ ಭಾಷಣದೊಂದಿಗೆ ಜುಲೈ 3ರಂದು ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ವಾದ- ವಿವಾದ, ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಮುಕ್ತಾಯಗೊಂಡಿದ್ದು, ವಿಧಾನ ಸಭೆಯಲ್ಲಿ ನಡೆದ ಕಾರ್ಯಕಲಾಪಗಳ ವರದಿಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಮಾಧ್ಯಮಗಳಿಗೆ ನೀಡಿದರು.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದಲ್ಲಿ 34 ಸದಸ್ಯರು 12 ಗಂಟೆ ಮತ್ತು 39 ನಿಮಿಷಗಳ ಕಾಲ ಭಾಗವಹಿಸಿರುತ್ತಾರೆ ಎಂದ ಸ್ಪೀಕರ್ ಅಧಿವೇಶನದಲ್ಲಿ ಒಟ್ಟು 1049 ಪ್ರಶ್ನೆಗಳನ್ನು ಅಂಗೀಕರಿಸಲಾಯಿತು ಎಂದು ಹೇಳಿದರು.

15 ದಿನಗಳ ಕಾಲ ನಡೆದ ವಿಧಾನಸಭಾ ಅಧಿವೇಶನದಲ್ಲಿ ಒಟ್ಟು 78 ಗಂಟೆ 25 ನಿಮಿಷ ಕಾರ್ಯಕಲಾಪಗಳು ನಡೆದವು ಎಂದು ಖಾದರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಮಂಡಿಸಿದ ಬಜೆಟ್-2023 ಅನ್ನು ಜುಲೈ 20 ರಂದು ಅಂಗೀಕರಿಸಲಾಯಿತು ಎಂದು ಸಭಾಪತಿ ಹೇಳಿದರು.
3ರಂದು ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು