12:22 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಗದ್ದೆಯಲ್ಲಿ ಗಾಂಜಾ ಬೆಳೆ: ಇಬ್ಬರ ಬಂಧನ; 9 ಕೆಜಿ ಹಸಿ ಹಾಗೂ 500 ಗ್ರಾಂ ಒಣ ಗಾಂಜಾ ವಶ

03/08/2022, 23:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ.

ರಾಯಭಾಗ ತಾಲೂಕಿನ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 9 ಕೆಜಿ ಹಸಿ ಗಾಂಜಾ ಹಾಗೂ 500 ಗ್ರಾಮ ಒಣ ಗಾಂಜಾ ವಶಕ್ಕೆ ಪಡೆದು ಅಕ್ರಮ ಗಾಂಜಾ ಬೆಳೆಯುತ್ತಿದ್ದ ಮಲ್ಲಪ್ಪ ಹಿರೇಕೊಡಿ ಹಾಗೂ ಯಲ್ಲಪ್ಪ ರಬಕವಿ ಎಂಬುವವರನ್ನು ಬಂಧಿಸಿದ್ದಾರೆ.

ಈ‌ ಕುರಿತು ರಾಯಭಾಗ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು