4:45 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು