1:09 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು