8:15 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ

30/01/2022, 10:31

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧ ಹೇರಲಾಗಿದೆ.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ನಡೆಯಲಿದೆ. ಸಿಆರ್‌ಪಿಸಿ 1674ರ ಕಲಂ 144ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. 

ಈ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಿದ್ದಾರೆ.

ಅದರಂತೆ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದ್ದು, ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು