2:39 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಗಣಪತಿ ಭಟ್ ನೆಲ್ಲಿತೀರ್ಥರಿಗೆ ವಿಪ್ರಭೂಷಣ ಪ್ರಶಸ್ತಿ: 27ರಂದು ಅಶ್ವತ್ಥಪುರದಲ್ಲಿ ಪ್ರದಾನ

25/07/2025, 20:54

ಮಂಗಳೂರು(reporterkarnataka.com): ಅಶ್ವತ್ಥಪುರ ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್‌ ವತಿಯಿಂದ ನೀಡಲಾಗುವ ವಿಪ್ರಭೂಷಣ ಪ್ರಶಸ್ತಿಗೆ ಈ ಬಾರಿ ವೇ.ಮೂ.ಶ್ರೀ ಗಣಪತಿ ಭಟ್ ನೆಲ್ಲಿತೀರ್ಥ ಆಯ್ಕೆಯಾಗಿದ್ದಾರೆ.
ಶ್ರೀ ಗಣಪತಿ ಭಟ್ ಅವರು
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಸೋಮನಾಥೇಶ್ವರ ಗುಹಾಲಯ ನೆಲ್ಲಿತೀರ್ಥ ಇಲ್ಲಿ ಕಳೆದ ಮೂವತ್ತು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜು. 27ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಸಾವಿತ್ರಿ ಸಭಾ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿ ಕೆ.ವೈ.ಲಕ್ಷ್ಮೀ ತಿಳಿಸಿದ್ದಾರೆ.
ಅಶ್ವತ್ಥಪುರ ಕ್ಷೇತ್ರ ಆಡಳಿತ ಮೋಕ್ತೇಸರ ಕೃಷ್ಣಮೂರ್ತಿ ವಿ.ಎ., ಬೆಂಗಳೂರಿನ ಯುವ ಉದ್ಯಮಿ ಹಾಗೂ ಆರ್ಥಿಕ ಸಲಹೆಗಾರ ಶ್ರೀಕಾಂತ್ ಎಂ.ಜಿ., ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಲ್. ದಿನೇಶ್ ಕುಮಾರ್ ಭಾಗವಹಿಸುವರು.
*ಗೌರವ ಸನ್ಮಾನ:*
ಇದೇ ಸಂದರ್ಭ ವೇ.ಮೂ.ಪ್ರಭಾಕರ ಭಟ್ ಕಂಚಿಬೈಲು ,ಮಾಯಣ ಗೋಪಾಲಕೃಷ್ಣ ರಾವ್ ಉಡುಪಿ, ಶಂಕರ ರಾವ್ ವರ್ಕು, ಹಾಗೂ ಸದಾಶಿವ ರಾವ್ ನೆಲ್ಲಿಮಾರು ಇವರಿಗೆ ಗೌರವ ಸನ್ಮಾನ ನಡೆಯಲಿದೆ.
*ಯಕ್ಷಗಾನ ಪ್ರದರ್ಶನ:*
ಬಳಿಕ ಭರತ್ ರಾಜ್ ಪರ್ಕಳ ನಿರ್ದೇಶನದಲ್ಲಿ ಸೃಷ್ಟಿ ಕಲಾ ವಿದ್ಯಾಲಯ ಬೆಂಗಳೂರು ತಂಡದಿಂದ ‘ಅಭಿಮನ್ಯು ಕಾಳಗ’ ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು