10:17 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆ

25/01/2022, 21:18

ಮಂಗಳೂರು(reporterkarnataka.com):.ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಭಾವನ, ಕಾರ್ಕಳ ವೆಂಕಟರಮಣ ವುಮೆನ್ಸ್ ಕಾಲೇಜಿನ ಶ್ರೀನಿಧಿ ನಾಯಕ್, ಉಜಿರೆ ಎಸ್ ಡಿಎಂ ಕಾಲೇಜಿನ ಹೃತಿಕ್ ಎಚ್. ಎ., ಬೆಳ್ತಂಗಡಿ ಗುರುದೇವ ಕಾಲೇಜಿನ ಪ್ರೇಮ್ ಸಾಗರ್, ಮಂಗಳೂರು ಕೆನರಾ ಕಾಲೇಜಿನ ಮನೀಶ್ ಹಾಗೂಮಂಗಳೂರು ಎಸ್ ಡಿಎಂ ಕಾಲೇಜಿನ ರಿತೇಶ್  ಶೆಟ್ಟಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು