11:48 PM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಗಾಂಧಿ ದೇವಾಲಯ: ಇಲ್ಲಿ ನಿತ್ಯ ಪೂಜಿಸಲ್ಪಡುತ್ತಾರೆ ಗಾಂಧೀಜಿ; ನಾಗೂರಿ ಗರೋಡಿ ಸಮೀಪದ ಗಾಂಧಿ ಗುಡಿಯಲ್ಲಿ ವಿಶೇಷ ಪೂಜೆ

02/10/2021, 15:29

ಮಂಗಳೂರು(reporterkarnataka.com): ರಾಷ್ಟಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ನಗರದ ನಾಗೂರಿ ಸಮೀಪದ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಗಾಂಧೀಜಿ ಅವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.

ಬ್ರಹ್ಮಬೈದರ್ಕಳ ಗರೋಡಿ ಸಮೀಪ ಇಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಗುಡಿಯನ್ನೇ ನಿರ್ಮಿಸಲಾಗಿದೆ. ಇಲ್ಲಿ ಅರ್ಚಕರು ಗಾಂಧಿ ಪ್ರತಿಮೆಗೆ ನಿತ್ಯ ಪೂಜೆ ಸಲ್ಲಿಸುತ್ತಾರೆ. ಕರಾವಳಿಯಲ್ಲೇ ಇದು ಏಕೈಕ ಗಾಂಧಿ ದೇವಾಲಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು