11:35 PM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು