2:05 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು