1:32 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು