3:54 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು