7:04 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು