10:40 AM Monday9 - March 2026
ಬ್ರೇಕಿಂಗ್ ನ್ಯೂಸ್
ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು