1:04 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು