3:06 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು