11:14 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ

03/09/2022, 19:14

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು.
ಇದಕ್ಕೆ ಮುನ್ನ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.
ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು