7:44 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು