12:52 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು