10:57 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ

03/09/2022, 16:31

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.

ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು