10:11 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ

03/09/2022, 16:31

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು.


ಮಧ್ಯಾಹ್ನ 12.15ಕ್ಕೆ ಸಹಸ್ರ ಮೋದಕ ಹವನ ನಡೆಯಿತು. ಮಧ್ಯಾಹ್ನ 1.30ರಿಂದ ಭಜನಾ ಕಾರ್ಯಕ್ರಮ ಮೇಳೈಸಿತು. 1.45ಕ್ಕೆ ಮಹಾ ನೈವೇದ್ಯ ಹಾಗೂ ಮಧ್ಯಾಹ್ನ 2 ಗಂಟೆಗೆ ಮಹಾಪೂಜೆ ನೆರವೇರಿತು.

ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ಆಗಸ್ಟ್ 31ರಂದು ಆರಂಭಗೊಂಡಿದ್ದು, ಸೆ.4ರ ವರೆಗೆ ನಡೆಯಲಿದೆ. ಗಣೇಶೋತ್ಸವ ಅಂಗವಾಗಿ ನಿನ್ನೆ ವಿಶೇಷ ಚೆಂಡೆ ವಾದನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು