9:34 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ತೇಲಿ ಬಂದ ಮರದ ಡಬ್ಬದಲ್ಲಿ ಹೆಣ್ಣು ಶಿಶು ಪತ್ತೆ: ಮಹಾಭಾರತದ ಕರ್ಣನ ಮಾದರಿಯಲ್ಲಿ ತೇಲಿ ಬಂದ ಮಗು!

18/06/2021, 07:24

ಲಕ್ನೊ: ಮಹಾಭಾರತದ ಕರ್ಣ ಶಿಶುವಿರುವಾಗ ಗಂಗೆಯಲ್ಲಿ ತೇಲಿ ಬಂದ ಕಥೆಯನ್ನು ನಾವು ಓದಿದ್ದೇವೆ. ಅಂತಹದ್ದೇ ಒಂದು ಘಟನೆ ಇದೀಗ ವರದಿಯಾಗಿದೆ. ಉತ್ತರ ಪ್ರದೇಶದ ಗಾಜೀಪುರದಲ್ಲಿ ಗಂಗಾ ನದಿ ನೀರಿನಲ್ಲಿ ತೇಲಿ ಬಂದ ಮರದ ಡಬ್ಬವೊಂದರಲ್ಲಿ ಹೆಣ್ಣುಮಗು ಪತ್ತೆಯಾಗಿದೆ.

ಸ್ಥಳೀಯ ಮೀನುಗಾರ ಗುಲ್ಲು ಚೌಧರಿ ಅವರು ಮಗುವನ್ನು ರಕ್ಷಿಸಿದ್ದಾರೆ.

ಮಗುವಿನ ಜತೆಗೆ ಪೆಟ್ಟಿಗೆಯೊಳಗೆ ಒಂದು ಪತ್ರವೂ ಇತ್ತು. ಅದರಲ್ಲಿ ದುರ್ಗಾ ಮಾತೆಯ ಚಿತ್ರ, ಜಾತಕ ಮತ್ತು ಅಗರಬತ್ತಿಯ ತುಂಡುಗಳಿದ್ದವು. ಪತ್ರದಲ್ಲಿ ಗಂಗೆಯ ಮಗುಳು ಅಂತ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಮೀನುಗಾರ ಚೌಧರಿ ಮಗುವನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಈ ಮಾಹಿತಿ ಪೊಲೀಸರಿಗೆ ತಿಳಿದು ಚೌದರಿ ಮನೆಗೆ ಆಗಮಿಸಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು