5:26 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು