12:44 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು