2:37 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು