8:18 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಗಂಗೊಳ್ಳಿ; ಮೋಟಾರು ಸೈಕಲ್ ಕದಿಯುತ್ತಿದ್ದ ಅಂತರ್ಜಿಲ್ಲಾ ಯುವ ಕಳ್ಳರ ಬಂಧನ

02/10/2021, 11:05

ಬೈಂದೂರು(reporterkarnataka.com): ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೋಟಾರು ಸೈಕಲ್‌ ಕದಿಯುತ್ತಿದ್ದ ಕಳ್ಳರಿಬ್ಬರನ್ನು ಬೈಂದೂರು ಪೋಲಿಸರು ಬಂಧಿಸಿದ್ದಾರೆ.

ಫಕ್ರುದ್ದೀನ್(22) ಹಾಗೂ ಕಿರಣ ಶರಣಪ್ಪ ಕುಂಬಾರ (19) ಬಂಧಿತ ಆರೋಪಿಗಳು, ಇಬ್ಬರು ಆರೋಪಿಗಳು ನರಗುಂದ ಮೂಲದವರು ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಉಡುಪಿ ಜಿಲ್ಲೆ ಹಾಗೂ ಶ್ರೀಕಾಂತ ಕೆ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಕಾರ್ಯಾಚರಣೆ ನಡೆಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು