5:34 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು