1:09 PM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ

18/04/2022, 08:52

ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಮೃತಪಟ್ಟವರನ್ನು ಪಶ್ಚಿಮ ಬಂಗಾಳದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ.

ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.

ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ  ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು