1:55 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಗ್ಯಾಸ್ ಲಾರಿ-407 ವಾಹನ ಮುಖಾಮುಖಿ ಡಿಕ್ಕಿ; ಇಬ್ಬರೂ ಚಾಲಕರಿಗೆ ತೀವ್ರ ಗಾಯ; 1 ತಾಸು ಸಂಚಾರ ಸ್ಥಗಿತ

17/10/2023, 14:25

ಸಂತೋಷ್ ಅತ್ತಗೆರೆ ಚಿಕ್ಕಮಗಳೂರು

info.repoterkarnataka@gmail.com

ಕೊಟ್ಟಿಗೆಹಾರ ಬಳಿ ಗ್ಯಾಸ್ ಲಾರಿ ಮತ್ತು ಎಳೆನೀರು ತುಂಬಿದ 407 ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಚಾಲಕರು ತೀವ್ರವಾಗಿ ಗಾಯಗೊಂಡಿದ್ದಾರೆ.


ಅಪಘಾತದ ರಭಸಕ್ಕೆ 407 ವ್ಯಾನ್ ರಸ್ತೆ ಗೆ ಪಲ್ಟಿಯಾಗಿದೆ. ಗ್ಯಾಸ್ ಲಾರಿನ ಚಾಲಕ ಲಾರಿ ಒಳಗೆ ಸಿಲುಕಿಕೊಂಡಿದ್ದರು. ಚಾಲಕನನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಡಬೇಕಾಯಿತು.ಅಪಘಾತದ ಪರಿಣಾಮ ಒಂದು ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕಂಟ್ರೋಲ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು