3:52 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಗ್ಯಾಸ್ ಪೈಪ್‌ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್‌ಐಆರ್‌ ದಾಖಲಿಸಲು ಒತ್ತಾಯ

05/05/2026, 15:27

ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್‌ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು.
ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆಲ್ಪ್ ಲೈನ್ ಕೆಲಸ ಮಾಡುತ್ತಿಲ್ಲ ಎಂದು ಸಿಬಂದಿಗಳನ್ನು ತರಾಟೆಗೆ ತೆಗದುಕೊಂಡರು. ಅಗ್ನಿ ಶಾಮಕ ಸಿಬಂದಿಗಳು ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದೇ ಹೋಗಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿ ಗ್ಯಾಸ್‌ ಕಂಪನಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯ ಮಾಡಿದ್ದಾರೆ.

ಅಗ್ನಿ ಶಾಮಕ ಸಿಬಂದಿಗಳು ಬೆಂಕಿ ನಂದಿಸಿದರೂ ಗ್ಯಾಸ್‌ ಲೀಕ್ ತಡೆಗಟ್ಟಲು ಹರಸಾಹಸ ಪಡಬೇಕಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು