9:32 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಗ್ಯಾಸ್ ಸ್ಫೋಟದಿಂದ ಗಾಯಗೊಂಡ ತಾಯಿ-ಮಕ್ಕಳಿಗೆ ಸೂಕ್ತ ಚಿಕಿತ್ಸೆಗೆ ಸ್ಪೀಕರ್ ಖಾದರ್ ಸೂಚನೆ

09/12/2024, 00:03

ಮಂಗಳೂರು(reporterkarnataka.com): ಗ್ಯಾಸ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದ್ದು,ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.


ಈ ಬಗ್ಗೆ ವಿವರ ತಿಳಿದು ಆಸ್ಪತ್ರೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಭಾಧ್ಯಕ್ಷ ಯು ಟಿ ಖಾದರ್, ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ ಯು ಟಿ ಖಾದರ್, ಸೂಕ್ತ ತನಿಖೆ ನಡೆಸಿ ಗ್ಯಾಸ್ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು