9:53 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಭಾರತ ಕ್ರಿಕೆಟ್‌ ತಂಡದ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

09/07/2024, 21:06

 

ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಜುಲೈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸದ ಸಂದರ್ಭ ಅಧಿಕಾರ ಸ್ವೀಕರಿಸಲಿದ್ದಾರೆ.

2024ರ ಟಿ20 ವಿಶ್ವಕಪ್​ ಟೂರ್ನಿಯ ಚಾಂಪಿಯನ್ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ ಜೂನ್ 29ಕ್ಕೆ ಮುಕ್ತಾಯಗೊಂಡಿತು. ಅದಕ್ಕೂ ಮುನ್ನವೇ ಗಂಭೀರ್​ ಭಾರತದ ಹೆಡ್​ಕೋಚ್ ಆಗುವ ವದಂತಿಗಳು ಹರಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು