11:11 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

19/05/2025, 21:09

ಬೆಂಗಳೂರು(reporterkarnataka.com):
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿ ಆದ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.

ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು