10:56 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ!

26/02/2024, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ.


ಕೈಯಲ್ಲಿ ಪೈಂಟ್ ಬ್ರಷ್ ಹಿಡಿದು ಸಚಿವೆ ಶೋಭಾ ಕರಂದ್ಲಾಜೆ ಅವರು ಗೋಡೆಗಳಲ್ಲಿ ತಾನು ಪ್ರತಿನಿಧಿಸುತ್ತಿರುವ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವನ್ನು ಬಿಡಿಸುತ್ತಿದ್ದಾರೆ.
ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರದಲ್ಲಿ ಶೋಭಾ ಕರಂದ್ಲಾಜೆ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ರಸ್ತೆ ಬದಿ ಗೋಡೆ ಮೇಲೆ ಕಮಲದ ಚಿತ್ರ ಬಿಡಿಸುತ್ತಿದ್ದಾರೆ.
ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ
ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿ ಶೋಭಾ ಕರಂದ್ಲಾಜೆ ಪ್ರಚಾರ ಕೈಗೊಂಡಿದ್ದಾರೆ. ಕಳೆದೊಂದು ವಾರದಿಂದ ಶೋಭಾಗೆ ಟಿಕೆಟ್ ಬೇಡ ಅಂತ ಕೆಲ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಪತ್ರ ಚಳವಳಿ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು