6:22 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ!

26/02/2024, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ.


ಕೈಯಲ್ಲಿ ಪೈಂಟ್ ಬ್ರಷ್ ಹಿಡಿದು ಸಚಿವೆ ಶೋಭಾ ಕರಂದ್ಲಾಜೆ ಅವರು ಗೋಡೆಗಳಲ್ಲಿ ತಾನು ಪ್ರತಿನಿಧಿಸುತ್ತಿರುವ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವನ್ನು ಬಿಡಿಸುತ್ತಿದ್ದಾರೆ.
ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರದಲ್ಲಿ ಶೋಭಾ ಕರಂದ್ಲಾಜೆ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ರಸ್ತೆ ಬದಿ ಗೋಡೆ ಮೇಲೆ ಕಮಲದ ಚಿತ್ರ ಬಿಡಿಸುತ್ತಿದ್ದಾರೆ.
ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ
ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿ ಶೋಭಾ ಕರಂದ್ಲಾಜೆ ಪ್ರಚಾರ ಕೈಗೊಂಡಿದ್ದಾರೆ. ಕಳೆದೊಂದು ವಾರದಿಂದ ಶೋಭಾಗೆ ಟಿಕೆಟ್ ಬೇಡ ಅಂತ ಕೆಲ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಪತ್ರ ಚಳವಳಿ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು