4:00 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು

10/03/2022, 12:23

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ.

ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಗೋವಾದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನ ಏಕೈಕ ಆಶಾಕಿರಣ ಕೂಡ ಇದೇ ಪುಟ್ಟ ರಾಜ್ಯವಾಗಿತ್ತು. ಆದರೆ ಇತ್ತೀಚಿಗಿನ ಫಲಿತಾಂಶ ಪ್ರಕಾರ ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ  20 ಸ್ಥಾನಗಳನ್ನು ಪಡೆದಿದೆ. ಒಬ್ಬರ ಬೆಂಬಲ ದೊರೆತರೆ ಬಿಜೆಪಿಗೆ ಇಲ್ಲಿ ಸರಳ ಬಹುಮತ ದೊರೆತಂತಾಗುತ್ತದೆ. ಗೋವಾದಲ್ಲಿ 3 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇವರ ಬೆಂಬಲ ಬಿಜೆಪಿಗೆ ಸಿಗುವ ಎಲ್ಲ ಸಾಧ್ಯತೆಗಳಿವೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು