11:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್  ಆಯ್ಕೆ

22/03/2022, 16:15

ಪಣಜಿ(reporterkarnataka.com);

ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ

ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ

ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಇದರಿಂದ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ

ಪಣಜಿಗೆ ಆಗಮಿಸಿದ್ದರು. ಇದೀಗ ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ

ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದಾರೆ. ಹಾಗೆ

ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು