4:03 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ

12/02/2022, 18:41

ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ‌ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. 

ಈ ಕುರಿತು ಮಾತನಾಡಿದ‌ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ. ಗೋವಾ ರಾಜ್ಯದಲ್ಲಿ ಅಭಿವೃದ್ಧಿಯ ಚಿಂತನೆಯಿಂದ ಆಡಳಿತ ನಡೆಸಿದ ಬಿಜೆಪಿಯ ವೈಖರಿಯನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಸಮರ್ಥ ನಾಯಕತ್ವ, ಅಭಿವೃದ್ಧಿಯನ್ನು ಮುಂದಿಟ್ಟು ಗೋಲ್ಡನ್ ಗೋವಾ ನಿರ್ಮಾಣದ ಕನಸಿನೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೇರಲಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನ್ಸೆರಾಟೆ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಮುಖಂಡರಾದ ಸಂಜಯ್ ಪ್ರಭು, ವಸಂತ್ ಜೆ ಪೂಜಾರಿ, ಪಣಜಿ ಕ್ಷೇತ್ರದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು