12:14 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ WOMEN OF SUBSTANCE ಪ್ರಶಸ್ತಿಗೆ ಡಾ. ಗಾಯತ್ರಿ ಬಿ. ಜೆ. ಆಯ್ಕೆ: ನ.26ರಂದು ಪ್ರದಾನ

16/11/2023, 20:47

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಇಂಟರ್ ನೆಟ್ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೋಸ್ ನೇತೃತ್ವದ ಗ್ಲೋಬಲ್ ಟಿವಿ ಕೊಡ ಮಾಡುವ WOMEN OF SUBSTANCE ಪ್ರಶಸ್ತಿಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ಬಿ. ಜೆ. ಆಯ್ಕೆಯಾಗಿದ್ದು, ನವಂಬರ 26ರಂದು ಸಂಜೆ 3.00 ಗಂಟೆಗೆ ಪಿವಿಎಸ್ ಬಳಿಯ ಎನ್ ಟಿಸಿ ಮಾಫತ್ ಲಾಲ್ ಮಳಿಗೆಯಲ್ಲಿ ಪ್ರದಾನ ಮಾಡಲಾಗುವುದು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ WOMEN OF SUBSTANCE ಕೃತಿ ಬಿಡುಗಡೆ ನಡೆಯಲಿದೆ. ಶಿವಮೊಗ್ಗದ ಕೆ.ಸಿ. ಬಾಬುಕುಟ್ಟನ್ ಪಿಳ್ಳೈ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜುನಿತ ಮಾರಿಯಂ ಜಾನ್ ಕೃತಿ ಪರಿಚಯ ಮತ್ತು ಅಭಿನಂದನ ನುಡಿ ಆಡಲಿದ್ದರೆ. ಮುಂಬಯಿ ಅಕ್ಷತಾ ನಾಯಕ್, ಡಾ ಕೆ. ಇ. ಪ್ರಕಾಶ್ ಮತ್ತು ಮಂಜುಳಾ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು