8:49 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ

19/07/2021, 14:49

<ಮಂಗಳೂರು(reporterkarnataka news)

ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಸೋಮವಾರ ಬೆಳಗ್ಗೆ ಹರಿಪಾದ ಸೇರಿದರು

ಪರ್ತಗಳಿ ಸ್ವಾಮೀಜಿ ಅವರು ಆಷಾಢ ಶುದ್ಧ ದಶಮಿ ತಿಥಿಯ ಮುಂಜಾನೆ ಮಹಾನಿರ್ವಾನರಾದರು.
ಸ್ವಾಮೀಜಿ ತನ್ನ ಅನಂತ ಜ್ಞಾನ, ಆಶೀರ್ವಾದ ಹಾಗೂ ದೈವಿಕ ಅನುಗ್ರಹವನ್ನು ಹಲವು ದಶಕಗಳಿಂದ ಜಿಎಸ್ ಬಿ ಸಮಾಜಕ್ಕೆ ನೀಡುತ್ತಾ ಬಂದಿದ್ದಾರೆ.


1967 ಫೆಬ್ರವರಿ 26ರಂದು ಅವರು ಮುಂಬೈನ ವಡಾಲಾದ ಶ್ರೀ ರಾಮ್ ಮಂದಿರದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದರು. 1973 ಏಪ್ರಿಲ್ 5ರಂದು ಗುರುಪೀಠ ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ತನ್ನ ಅನುಯಾಯಿಗಳ ಆಧ್ಯಾತ್ಮಿಕ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು