6:33 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ

19/07/2021, 14:49

<ಮಂಗಳೂರು(reporterkarnataka news)

ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಸೋಮವಾರ ಬೆಳಗ್ಗೆ ಹರಿಪಾದ ಸೇರಿದರು

ಪರ್ತಗಳಿ ಸ್ವಾಮೀಜಿ ಅವರು ಆಷಾಢ ಶುದ್ಧ ದಶಮಿ ತಿಥಿಯ ಮುಂಜಾನೆ ಮಹಾನಿರ್ವಾನರಾದರು.
ಸ್ವಾಮೀಜಿ ತನ್ನ ಅನಂತ ಜ್ಞಾನ, ಆಶೀರ್ವಾದ ಹಾಗೂ ದೈವಿಕ ಅನುಗ್ರಹವನ್ನು ಹಲವು ದಶಕಗಳಿಂದ ಜಿಎಸ್ ಬಿ ಸಮಾಜಕ್ಕೆ ನೀಡುತ್ತಾ ಬಂದಿದ್ದಾರೆ.


1967 ಫೆಬ್ರವರಿ 26ರಂದು ಅವರು ಮುಂಬೈನ ವಡಾಲಾದ ಶ್ರೀ ರಾಮ್ ಮಂದಿರದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದರು. 1973 ಏಪ್ರಿಲ್ 5ರಂದು ಗುರುಪೀಠ ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ತನ್ನ ಅನುಯಾಯಿಗಳ ಆಧ್ಯಾತ್ಮಿಕ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು