10:48 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ

19/07/2021, 14:49

<ಮಂಗಳೂರು(reporterkarnataka news)

ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಸೋಮವಾರ ಬೆಳಗ್ಗೆ ಹರಿಪಾದ ಸೇರಿದರು

ಪರ್ತಗಳಿ ಸ್ವಾಮೀಜಿ ಅವರು ಆಷಾಢ ಶುದ್ಧ ದಶಮಿ ತಿಥಿಯ ಮುಂಜಾನೆ ಮಹಾನಿರ್ವಾನರಾದರು.
ಸ್ವಾಮೀಜಿ ತನ್ನ ಅನಂತ ಜ್ಞಾನ, ಆಶೀರ್ವಾದ ಹಾಗೂ ದೈವಿಕ ಅನುಗ್ರಹವನ್ನು ಹಲವು ದಶಕಗಳಿಂದ ಜಿಎಸ್ ಬಿ ಸಮಾಜಕ್ಕೆ ನೀಡುತ್ತಾ ಬಂದಿದ್ದಾರೆ.


1967 ಫೆಬ್ರವರಿ 26ರಂದು ಅವರು ಮುಂಬೈನ ವಡಾಲಾದ ಶ್ರೀ ರಾಮ್ ಮಂದಿರದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದರು. 1973 ಏಪ್ರಿಲ್ 5ರಂದು ಗುರುಪೀಠ ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ತನ್ನ ಅನುಯಾಯಿಗಳ ಆಧ್ಯಾತ್ಮಿಕ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು