2:04 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

*ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ*

09/01/2026, 18:25

ಪುತ್ತೂರು(reporterkarnataka.com): ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.
ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.
ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ. 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.
ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.
ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು