5:14 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು

06/02/2026, 21:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್ವರಿ ದೇವಾಲಯ ಬಳಿ ತೆರಳುತ್ತಿದ್ದ ಬೈಕ್ ಗೆ ಏಕಾಎಕಿ ಬಸ್ ಅಪ್ಪಳಿಸಿದ್ದು ಗೋಣಿಕೊಪ್ಪಲಿನ ಸುಲೈಮಾನ್(32)ಹಾಗೂ ಪೌಲೋಸ್(28) ಮೃತ ರಾಗಿದ್ದಾರೆ.
ದೇವಾಲಯದ ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ
ಸುಲೈಮಾನ್‌ ಸ್ಥಳದಲ್ಲಿ ಮೃತಪಟ್ರೆ ಇನ್ನೊಬ್ಬ ಬೈಕ್ ಸವಾರ ಗಂಭೀರ ಗಾಯಗೊಂಡ ಚೆನ್ನಂಗೊಲ್ಲಿ ನಿವಾಸಿ ಪೌಲೋಸ್ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮದ್ಯೆ ಸಾವನಪ್ಪಿದ್ದಾರೆ. ಖಾಸಗಿ ಬಸ್ ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಪ್ರಯಾಣಿಕರನ್ನು ಪಡೆಯುವ ಸಲುವಾಗಿ ತಡರಾತ್ರಿ ಈ ಭಾಗದಲ್ಲಿ ಕೇರಳದ ಖಾಸಗಿ ಬಸ್ ಗಳು ನಡೆಸುವ ಪೈಪೋಟಿ ಈ ಘಟನೆಗೆ ಕಾರಣವಾಗಿದೆ. ಸದ್ಯ
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಬಸ್ ಅನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು